Manasu Abhisaarike

80.00

ಛಂದ ಪುಸ್ತಕ ಬಹುಮಾನ ಪಡೆದ ಕಥಾಸಂಕಲನ. ಡಾ. ಎಚ್ ಎಸ್ ರಾಘವೇಂದ್ರ ರಾವ್ ಅವರು ಈ ಕೃತಿಯನ್ನು ಆಯ್ಕೆ ಮಾಡಿದ್ದಾರೆ. ಈ ಕೃತಿಗೆ ಕೇಂದ್ರ ಸಾಹಿತ್ಯ ಅಕಾದೆಮಿಯ ಯುವ ಪುರಸ್ಕಾರವೂ ಲಭಿಸಿದೆ.

Check on Google Playstore

Category:

ABOUT THE AUTHOR

ಮೂಲತಃ ಕೊಡಗಿನವರು. ತಂದೆ ಅಪ್ಪಣ್ಣ ಹಾಗೂ ತಾಯಿ ದೇವಮ್ಮ. ಓದಿದ್ದು ನವೋದಯ ಶಾಲೆಗಳಲ್ಲಿ. ನಂತರ ನರ್ಸಿಂಗ್ ತರಬೇತಿ ಮುಗಿಸಿ ಇದೀಗ ನೌಕರಿ ನಿಮಿತ್ತ ಚೆನ್ನೈನಲ್ಲಿ ವಾಸ. ಓದಿನ ಸಲುವಾಗಿ ಊರೂರು ಅಲೆದು, ಬದುಕಿನ ಏಕತಾನತೆಯನ್ನು ಮೀರಲೆಂದು ಪಕ್ಷಭೇದÀವಿಲ್ಲದೇ ಪುಸ್ತಕಗಳನ್ನು ಓದಿಕೊಂಡಿದ್ದಾರೆ. ಬದುಕಿನ ಅನಿರೀಕ್ಷಿತ ಏಟುಗಳು ಮತ್ತದನ್ನು ದಾಟಿ ಬಂದ ಹಾದಿ ಕಟ್ಟಿಕೊಟ್ಟ ಅನುಭವಗಳು ಅಪಾರ. ಇವರ ಕತೆಗಳಿಗೆ ಪ್ರಜಾವಾಣಿ ಮತ್ತು ವರ್ತಮಾನ ಡಾಟ್ ಕಾಮ್‍ನವರು ನಡೆಸುವ ಸ್ಪರ್ಧೆಗಳಲ್ಲಿ ಪ್ರಥಮ ಬಹುಮಾನ ಬಂದಿದೆ. ಈಗ ಛಂದ ಪುಸ್ತಕ ಬಹುಮಾನ.

shanthiwk@gmail.com

Manasu Abhisaarike

Reviews

There are no reviews yet.

Be the first to review “Manasu Abhisaarike”

Your email address will not be published. Required fields are marked *

Scroll to top